Pages

Tuesday 17 May 2011

Buddha Purnima Jayanti Hunsur

ಹುಣಸೂರು: ಇಂದು ಬುದ್ಧ ಜಯಂತಿಬುಧವಾರ - ಜೂನ್ -02-2010
ಹುಣಸೂರು, ಜೂ. 1: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜೂ. 2ರಂದು ಬೆಳಗ್ಗೆ 11ಗಂಟೆಗೆ ಬುದ್ಧ ಜಯಂತಿ ಕಾರ್ಯಕ್ರಮ ನಡೆಯಲಿರುವುದು. ದಸಂಸದ ಜಿಲ್ಲಾ ಸಂಚಾಲಕ ನಿಂಗರಾಜ್ ಮಲ್ಲಾಡಿಯ ಅಧ್ಯಕ್ಷತೆಯಲ್ಲಿ ಹುಣಸೂರು ಶಾಸಕರಾದ ಎಚ್.ಪಿ.ಮಂಜುನಾಥ್ ಕಾರ್ಯಕ್ರಮ ವನ್ನು ಉದ್ಘಾಟಿಸಲಿರುವರು. ಗಾವಡಗರೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋದೂರು ಮಹೇಶಾರಾಧ್ಯ ಮುಖ್ಯ ಭಾಷಣಗೈಯಲಿದ್ದಾರೆ ಎಂದು ದಸಂಸ ತಾಲೂಕು ಸಮಿತಿ ಸಂಚಾಲಕ ದೇವೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment

html